27.1 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

ಬಂದಾರು: ಬಟ್ಲಡ್ಕ ಜುಮಾ ಮಸೀದಿ ಅಂಗಣದಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ ನಡೆಯಿತು. ಬಟ್ಲಡ್ಕ ಜಮಾಅತ್ ಖತೀಬ್ ಬಹು! ಮುಹಮ್ಮದ್ ಆರಿಫ್ ಮದನಿಯವರು ದುವಾ ನೆರವೇರಿಸಿದರು.

ಧ್ವಜಾರೋಹಣ ಜಮಾಅತ್ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ನೆರವೇರಿಸಿದರು. ಎಸ್.ಎಸ್.ಎಫ್., ಎಸ್.ವೈ.ಎಸ್, ಕೆ.ಎಮ್.ಜೆ, ಎಸ್.ಬಿ.ಎಸ್, ಸದಸ್ಯರು ಹಾಗೂ ಜಮಾಅತರು ಭಾಗವಹಿಸಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya
error: Content is protected !!