25.1 C
ಪುತ್ತೂರು, ಬೆಳ್ತಂಗಡಿ
August 13, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ : ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಇದರ ಅಂಗ ಸಂಸ್ಥೆಯಾದ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್, ಹಳೇಪೇಟೆ ಇದರ ಮಹಾಸಭೆಯು ಶುಕ್ರವಾರ ಜುಮಾ ನಮಾಝಿನ ಬಳಿಕ ಮದರಸದ ಹಾಲ್‌ನಲ್ಲಿ ನಡೆಯಿತು.

ಶಾಕಿರ್ ಉಜಿರೆ ದುಆ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಬಳಿಕ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಕಾರ್ಯದರ್ಶಿ ಫಝಲ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಬಳಿಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಶಾಕಿರ್ ಉಜಿರೆ, ಕಾರ್ಯದರ್ಶಿಯಾಗಿ ಸಹಲ್ ನೀರ್ಸಾಲ್, ಉಪಾಧ್ಯಕ್ಷರಾಗಿ ಅಶ್ರಫ್ ಕುಂಟಿನಿ ಹಾಗೂ ಶಕೀಬ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಅಲ್ಫಾಝ್ ಕುಂಟಿನಿ ಮತ್ತು ಕೋಶಾಧಿಕಾರಿಯಾಗಿ ಮುಬೀನ್ ಅತ್ತಾಜೆ ಆಯ್ಕೆಯಾದರು.

ಸಲಹೆಗರರಾಗಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಬಿ.ಎಂ. ಹನೀಫ್ ಮತ್ತು ಹನೀಫ್ ಯು.ಕೆ. ಹಾಗೂ ದಾವೂದ್ ಆಯ್ಕೆಯಾದರು.

ಮಹಾಸಭೆಯಲ್ಲಿ ಕೇಂದ್ರ ಕರಿಯದ ಹಾಗೂ ಉಜಿರೆ, ಕಕ್ಕೇಜಲ್, ಕುಂಟಿನಿ, ಅತ್ತಾಜೆ ಮತ್ತು ಕಕ್ಕಿಯಾನ ಕರಿಯದ ಯಂಗ್ ಮೆನ್ಸ್‌ನ ಸರ್ವ ಸದಸ್ಯರು ಹಾಗೂ ಜಮಾಅತ್‌ನ ಯುವಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಜೊತೆ ಕಾರ್ಯದರ್ಶಿ ಹಂಝ, ಸದಸ್ಯ ಕಾದರ್ ಎಸ್.ಎ, ಕೋಶಾಧಿಕಾರಿ ಮೊಹಮ್ಮದ್ ಸಅದಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya
error: Content is protected !!