23.3 C
ಪುತ್ತೂರು, ಬೆಳ್ತಂಗಡಿ
August 13, 2026
Uncategorized

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಜೂನ್.28ರಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತೆ ಶ್ರೀಮತಿ ಲಲಿತ, ಆಶಾ ಕಾರ್ಯಕರ್ತೆ ಶ್ರೀಮತಿ ಮೇನಕಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ಲಸಿಕಾ ಶಿಬಿರವು ಪೂರ್ವಾಹ್ನ 8: 00ರಂದು ಪ್ರಾರಂಭಗೊಂಡಿದ್ದು ಸಂಜೆ 5ಗಂಟೆ ತನಕ ನಡೆಯಲಿದೆ.ಲಾಯಿಲ ಗ್ರಾಮದ ವ್ಯಾಪ್ತಿಯ 0-5 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ ಎಂದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.

Related posts

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!