23.5 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ ಗುರುವಾಯನಕೆರೆ: ಕಳೆದ ಒಂದು ವರ್ಷಗಳ ಹಿಂದೆ ಗುರುವಾಯನಕೆರೆ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಪ್ರಭಾಕರ್ ಆಚಾರ್ಯ ಅವರ ಮಾಲಕತ್ವದ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ ನಲ್ಲಿ ಅಕ್ಷಯ ತೃತೀಯ ಹಾಗೂ ಸಂಸ್ಥೆಯು ದ್ವಿತೀಯ ವರ್ಷಕ್ಕೆ ಪಾದಾರ್ಪಣೆಗೊಂಡ ಪ್ರಯುಕ್ತ ಆಯೋಜಿಸಲಾದ ವಿಶೇಷ ಯೋಜನೆಯ ಗಿಫ್ಟ್ ವೋಚರ್ ಡ್ರಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮುಂಗಡ ಕಂತು ಪಾವತಿ ಯೋಜನೆಗೆ ಹೊಸದಾಗಿ ಸೇರಿದ ಸದಸ್ಯರಿಗೆ ಹಾಗೂ ರೂ.2000 ಮೇಲ್ಪಟ್ಟು ಚಿನ್ನ ಬೆಳ್ಳಿ ಆಭರಣ ಖರೀದಿ ಮಾಡುವ ಗ್ರಾಹಕರಿಗೆ ಡ್ರಾದಲ್ಲಿ ಆಯ್ಕೆಯಾದ ಒಟ್ಟು 15 ಸದಸ್ಯರಿಗೆ ಗಿಫ್ಟ್ ವೋಚರ್ ನ ವಿಜೇತರನ್ನು ರಾಷ್ಟ್ರೀಯ ಚಿತ್ರಕಲಾವಿದ ಗಣೇಶ್ ಗುಂಪಲಾಜೆ ಮತ್ತು ಪ್ರಭು ಸ್ವೀಟ್ಸ್ &ಬೇಕರಿ ಮಾಲಕರಾದ ಶ್ರೀನಿವಾಸ್ ಪ್ರಭು ಹಾಗೂ ಹಾಜರಿರುವ ಗ್ರಾಹಕರ ಸಮ್ಮುಖದಲ್ಲಿ ಡ್ರಾ ನಡೆಸಲಾಯಿತು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya
error: Content is protected !!