23.8 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ ಗುರುವಾಯನಕೆರೆ: ಕಳೆದ ಒಂದು ವರ್ಷಗಳ ಹಿಂದೆ ಗುರುವಾಯನಕೆರೆ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಪ್ರಭಾಕರ್ ಆಚಾರ್ಯ ಅವರ ಮಾಲಕತ್ವದ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ ನಲ್ಲಿ ಅಕ್ಷಯ ತೃತೀಯ ಹಾಗೂ ಸಂಸ್ಥೆಯು ದ್ವಿತೀಯ ವರ್ಷಕ್ಕೆ ಪಾದಾರ್ಪಣೆಗೊಂಡ ಪ್ರಯುಕ್ತ ಆಯೋಜಿಸಲಾದ ವಿಶೇಷ ಯೋಜನೆಯ ಗಿಫ್ಟ್ ವೋಚರ್ ಡ್ರಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮುಂಗಡ ಕಂತು ಪಾವತಿ ಯೋಜನೆಗೆ ಹೊಸದಾಗಿ ಸೇರಿದ ಸದಸ್ಯರಿಗೆ ಹಾಗೂ ರೂ.2000 ಮೇಲ್ಪಟ್ಟು ಚಿನ್ನ ಬೆಳ್ಳಿ ಆಭರಣ ಖರೀದಿ ಮಾಡುವ ಗ್ರಾಹಕರಿಗೆ ಡ್ರಾದಲ್ಲಿ ಆಯ್ಕೆಯಾದ ಒಟ್ಟು 15 ಸದಸ್ಯರಿಗೆ ಗಿಫ್ಟ್ ವೋಚರ್ ನ ವಿಜೇತರನ್ನು ರಾಷ್ಟ್ರೀಯ ಚಿತ್ರಕಲಾವಿದ ಗಣೇಶ್ ಗುಂಪಲಾಜೆ ಮತ್ತು ಪ್ರಭು ಸ್ವೀಟ್ಸ್ &ಬೇಕರಿ ಮಾಲಕರಾದ ಶ್ರೀನಿವಾಸ್ ಪ್ರಭು ಹಾಗೂ ಹಾಜರಿರುವ ಗ್ರಾಹಕರ ಸಮ್ಮುಖದಲ್ಲಿ ಡ್ರಾ ನಡೆಸಲಾಯಿತು.

Related posts

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
error: Content is protected !!