23.5 C
ಪುತ್ತೂರು, ಬೆಳ್ತಂಗಡಿ
August 13, 2026
Uncategorized

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಜೂನ್.28ರಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತೆ ಶ್ರೀಮತಿ ಲಲಿತ, ಆಶಾ ಕಾರ್ಯಕರ್ತೆ ಶ್ರೀಮತಿ ಮೇನಕಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ಲಸಿಕಾ ಶಿಬಿರವು ಪೂರ್ವಾಹ್ನ 8: 00ರಂದು ಪ್ರಾರಂಭಗೊಂಡಿದ್ದು ಸಂಜೆ 5ಗಂಟೆ ತನಕ ನಡೆಯಲಿದೆ.ಲಾಯಿಲ ಗ್ರಾಮದ ವ್ಯಾಪ್ತಿಯ 0-5 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ ಎಂದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.

Related posts

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya
error: Content is protected !!