23.5 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ ಗುರುವಾಯನಕೆರೆ: ಕಳೆದ ಒಂದು ವರ್ಷಗಳ ಹಿಂದೆ ಗುರುವಾಯನಕೆರೆ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಪ್ರಭಾಕರ್ ಆಚಾರ್ಯ ಅವರ ಮಾಲಕತ್ವದ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ ನಲ್ಲಿ ಅಕ್ಷಯ ತೃತೀಯ ಹಾಗೂ ಸಂಸ್ಥೆಯು ದ್ವಿತೀಯ ವರ್ಷಕ್ಕೆ ಪಾದಾರ್ಪಣೆಗೊಂಡ ಪ್ರಯುಕ್ತ ಆಯೋಜಿಸಲಾದ ವಿಶೇಷ ಯೋಜನೆಯ ಗಿಫ್ಟ್ ವೋಚರ್ ಡ್ರಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮುಂಗಡ ಕಂತು ಪಾವತಿ ಯೋಜನೆಗೆ ಹೊಸದಾಗಿ ಸೇರಿದ ಸದಸ್ಯರಿಗೆ ಹಾಗೂ ರೂ.2000 ಮೇಲ್ಪಟ್ಟು ಚಿನ್ನ ಬೆಳ್ಳಿ ಆಭರಣ ಖರೀದಿ ಮಾಡುವ ಗ್ರಾಹಕರಿಗೆ ಡ್ರಾದಲ್ಲಿ ಆಯ್ಕೆಯಾದ ಒಟ್ಟು 15 ಸದಸ್ಯರಿಗೆ ಗಿಫ್ಟ್ ವೋಚರ್ ನ ವಿಜೇತರನ್ನು ರಾಷ್ಟ್ರೀಯ ಚಿತ್ರಕಲಾವಿದ ಗಣೇಶ್ ಗುಂಪಲಾಜೆ ಮತ್ತು ಪ್ರಭು ಸ್ವೀಟ್ಸ್ &ಬೇಕರಿ ಮಾಲಕರಾದ ಶ್ರೀನಿವಾಸ್ ಪ್ರಭು ಹಾಗೂ ಹಾಜರಿರುವ ಗ್ರಾಹಕರ ಸಮ್ಮುಖದಲ್ಲಿ ಡ್ರಾ ನಡೆಸಲಾಯಿತು.

Related posts

ಜಡಿಮಳೆ:ಸುಲ್ಕೇರಿಮೊಗ್ರು ವರ್ಪಾಳೆ, ಪಂಜಾಲಗುಡ್ಡೆ, ಪೋರಿಜ ಸಂಪರ್ಕ ರಸ್ತೆ ಕಡಿತ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya
error: Content is protected !!