23.8 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ ಗುರುವಾಯನಕೆರೆ: ಕಳೆದ ಒಂದು ವರ್ಷಗಳ ಹಿಂದೆ ಗುರುವಾಯನಕೆರೆ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಪ್ರಭಾಕರ್ ಆಚಾರ್ಯ ಅವರ ಮಾಲಕತ್ವದ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ ನಲ್ಲಿ ಅಕ್ಷಯ ತೃತೀಯ ಹಾಗೂ ಸಂಸ್ಥೆಯು ದ್ವಿತೀಯ ವರ್ಷಕ್ಕೆ ಪಾದಾರ್ಪಣೆಗೊಂಡ ಪ್ರಯುಕ್ತ ಆಯೋಜಿಸಲಾದ ವಿಶೇಷ ಯೋಜನೆಯ ಗಿಫ್ಟ್ ವೋಚರ್ ಡ್ರಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮುಂಗಡ ಕಂತು ಪಾವತಿ ಯೋಜನೆಗೆ ಹೊಸದಾಗಿ ಸೇರಿದ ಸದಸ್ಯರಿಗೆ ಹಾಗೂ ರೂ.2000 ಮೇಲ್ಪಟ್ಟು ಚಿನ್ನ ಬೆಳ್ಳಿ ಆಭರಣ ಖರೀದಿ ಮಾಡುವ ಗ್ರಾಹಕರಿಗೆ ಡ್ರಾದಲ್ಲಿ ಆಯ್ಕೆಯಾದ ಒಟ್ಟು 15 ಸದಸ್ಯರಿಗೆ ಗಿಫ್ಟ್ ವೋಚರ್ ನ ವಿಜೇತರನ್ನು ರಾಷ್ಟ್ರೀಯ ಚಿತ್ರಕಲಾವಿದ ಗಣೇಶ್ ಗುಂಪಲಾಜೆ ಮತ್ತು ಪ್ರಭು ಸ್ವೀಟ್ಸ್ &ಬೇಕರಿ ಮಾಲಕರಾದ ಶ್ರೀನಿವಾಸ್ ಪ್ರಭು ಹಾಗೂ ಹಾಜರಿರುವ ಗ್ರಾಹಕರ ಸಮ್ಮುಖದಲ್ಲಿ ಡ್ರಾ ನಡೆಸಲಾಯಿತು.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya
error: Content is protected !!