25.1 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

ಅಳದಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತ ಕೃಷಿಗೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಭತ್ತದ ಕೃಷಿಯಲ್ಲಿ ಯಂತ್ರಿಕರಣಕ್ಕೆ ಹೆಚ್ಚಿನ ಮಹತ್ವವನ್ನು ದೊರೆಯುತ್ತಿದ್ದು ಭತ್ತ ಬೆಳೆಯುವ ರೈತರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಬತ್ತ ಬೇಸಾಯವನ್ನು ಮಾಡಿದರೆ ಸಮಯ ಉಳಿತಾಯವಾಗುವುದು ಹೆಚ್ಚಿನ ಆದಾಯವನ್ನು ಗಳಿಸಲು ಸಹಕಾರಿಯಾಗಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬಡಗ ಕಾರಂದೂರು ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯಾನ್, ಕೃಷಿ ಮೇಲ್ವಿಚಾರಕ ಕೃಷ್ಣ, ವಲಯ ಮೇಲ್ವಿಚಾರಕಿ ಯಶೋಧ ಎಂ. ಹಾಗೂ ಸಿಹೆಚ್‌ಎಸ್‌ಸಿ ಮೆನೇಜರ್ ಹರೀಶ್, ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ, ಪ್ರಜಿತ್, ರಘು, ಬುಬಾ ಮೊಲ್ಯ, ಗಣೇಶ್, ಹರೀಶ್, ಶಾರದಾ, ಕಲ್ಯಾಣಿ, ಸೇವಾಪ್ರತಿನಿಧಿ, ಶುಭ ಹರೀಶ್ ರೈ, ಪೂರ್ಣಿಮಾ, ಹರಿಣಾಕ್ಷಿ, ನಾಟಿ ಯಂತ್ರ ಚಾಲಕ ಸುಮನ, ಸ್ಥಳೀಯ ರೈತರು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
error: Content is protected !!