ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ. ಅಬೂಬ್ಬಕ್ಕರ್ ಆಯ್ಕೆಯಾಗಿದ್ದಾರೆ.
ದಂಡಪಾಣಿಯಾಗಿ ರೊ| ವೈಕುಂಠ ಪ್ರಭು ಹಾಗೂ ನಿರ್ದೇಶಕರುಗಳಾಗಿ ವಿದ್ಯಾ ಕುಮಾರ್, ಅನಂತ ಭಟ್ ಮಚ್ಚಿಮಲೆ, ಗಾಯತ್ರಿ ದಿನೇಶ್, ಮನೋರಮಾ ಭಟ್, ಪೂರನ್ ವರ್ಮ, ಕಿರಣ್ ಹೆಬ್ಬಾರ್ ಸಂದೇಶ್ ರಾವ್, ಡಾ.ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್, ಬಿ.ಕೆ ಧನಂಜಯ ರಾವ್,ಮೆಜರ್ ಜನರಲ್ ಎಂ.ವಿ.ಭಟ್,ಪ್ರವೀಣ್ ಗೋರೆ, ಡಾ.ಶಶಿಕಾಂತ್ ಡೋಂಗ್ರೆ ಡಾ.ಗೋಪಾಲಕೃಷ್ಣ, ಡಾ.ಗೋವಿಂದ ಕಿಶೋರ್,ಯಶವಂತ ಪಟವರ್ಧನ್,ಡಿ.ಎಂ.ಗೌಡ, ಶರತಕೃಷ್ಣಪಡ್ವೆಟ್ನಾಯ, ಆದರ್ಶ ಕಾರಂತ್ ಸೋಮಶೇಖರ ಶೆಟ್ಟಿ ,ವೆಂಕಟೇಶ್ವರ ಭಟ್ ರೇಶ್ಮಾಹೆಗ್ಡೆ ಡಾ.ಎಂ.ಎಂ.ದಯಾಕರ್ ಆಯ್ಕೆಯಾಗಿದ್ದಾರೆ.













