29 C
ಪುತ್ತೂರು, ಬೆಳ್ತಂಗಡಿ
June 29, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ. ಅಬೂಬ್ಬಕ್ಕರ್ ಆಯ್ಕೆಯಾಗಿದ್ದಾರೆ.

ದಂಡಪಾಣಿಯಾಗಿ ರೊ| ವೈಕುಂಠ ಪ್ರಭು ಹಾಗೂ ನಿರ್ದೇಶಕರುಗಳಾಗಿ ವಿದ್ಯಾ ಕುಮಾರ್, ಅನಂತ ಭಟ್ ಮಚ್ಚಿಮಲೆ, ಗಾಯತ್ರಿ ದಿನೇಶ್, ಮನೋರಮಾ ಭಟ್, ಪೂರನ್ ವರ್ಮ, ಕಿರಣ್ ಹೆಬ್ಬಾರ್ ಸಂದೇಶ್ ರಾವ್, ಡಾ.ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್, ಬಿ.ಕೆ ಧನಂಜಯ ರಾವ್,ಮೆಜರ್ ಜನರಲ್ ಎಂ.ವಿ.ಭಟ್,ಪ್ರವೀಣ್ ಗೋರೆ, ಡಾ.ಶಶಿಕಾಂತ್ ಡೋಂಗ್ರೆ ಡಾ.ಗೋಪಾಲಕೃಷ್ಣ, ಡಾ.ಗೋವಿಂದ ಕಿಶೋರ್,ಯಶವಂತ ಪಟವರ್ಧನ್,ಡಿ.ಎಂ.ಗೌಡ, ಶರತಕೃಷ್ಣಪಡ್ವೆಟ್ನಾಯ, ಆದರ್ಶ ಕಾರಂತ್ ಸೋಮಶೇಖರ ಶೆಟ್ಟಿ ,ವೆಂಕಟೇಶ್ವರ ಭಟ್ ರೇಶ್ಮಾಹೆಗ್ಡೆ ಡಾ.ಎಂ.ಎಂ.ದಯಾಕರ್ ಆಯ್ಕೆಯಾಗಿದ್ದಾರೆ.

Related posts

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya
error: Content is protected !!