25.1 C
ಪುತ್ತೂರು, ಬೆಳ್ತಂಗಡಿ
August 13, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ. ಅಬೂಬ್ಬಕ್ಕರ್ ಆಯ್ಕೆಯಾಗಿದ್ದಾರೆ.

ದಂಡಪಾಣಿಯಾಗಿ ರೊ| ವೈಕುಂಠ ಪ್ರಭು ಹಾಗೂ ನಿರ್ದೇಶಕರುಗಳಾಗಿ ವಿದ್ಯಾ ಕುಮಾರ್, ಅನಂತ ಭಟ್ ಮಚ್ಚಿಮಲೆ, ಗಾಯತ್ರಿ ದಿನೇಶ್, ಮನೋರಮಾ ಭಟ್, ಪೂರನ್ ವರ್ಮ, ಕಿರಣ್ ಹೆಬ್ಬಾರ್ ಸಂದೇಶ್ ರಾವ್, ಡಾ.ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್, ಬಿ.ಕೆ ಧನಂಜಯ ರಾವ್,ಮೆಜರ್ ಜನರಲ್ ಎಂ.ವಿ.ಭಟ್,ಪ್ರವೀಣ್ ಗೋರೆ, ಡಾ.ಶಶಿಕಾಂತ್ ಡೋಂಗ್ರೆ ಡಾ.ಗೋಪಾಲಕೃಷ್ಣ, ಡಾ.ಗೋವಿಂದ ಕಿಶೋರ್,ಯಶವಂತ ಪಟವರ್ಧನ್,ಡಿ.ಎಂ.ಗೌಡ, ಶರತಕೃಷ್ಣಪಡ್ವೆಟ್ನಾಯ, ಆದರ್ಶ ಕಾರಂತ್ ಸೋಮಶೇಖರ ಶೆಟ್ಟಿ ,ವೆಂಕಟೇಶ್ವರ ಭಟ್ ರೇಶ್ಮಾಹೆಗ್ಡೆ ಡಾ.ಎಂ.ಎಂ.ದಯಾಕರ್ ಆಯ್ಕೆಯಾಗಿದ್ದಾರೆ.

Related posts

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

Suddi Udaya
error: Content is protected !!