25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ ಸಲಕರಣೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸೇತುವೆಯ ಕಾಮಗಾರಿ ಪ್ರಾರಂಭಗೊAಡಿದ್ದು, ತಾತ್ಕಲಿಕವಾಗಿ ಪಕ್ಕದಲ್ಲೇ ಬದಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ತಾತ್ಕಾಲಿಕ ರಸ್ತೆಯು ಜೂನ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಪರಿಣಾಮ ರಸ್ತೆ ಸಂರ್ಪಕವು ಕಡಿತಗೊಂಡಿತ್ತು. ಬಳಿಕ ಸ್ಥಳೀಯ ನಾಯಕರುಗಳ ಸ್ಪಂದನೆಯಿAದ ತಾತ್ಕಾಲಿಕ ರಸ್ತೆಗೆ ಮರುಜೀವ ಬಂತಾದರೂ ಸಹ ಜೂ.9ರಿಂದ 2027ರ ಜನವರಿ ವರೆಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಆದೇಶದ ಮೇರೆಗೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಯಿತು.

Related posts

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya
error: Content is protected !!