22.6 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ ಸಲಕರಣೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸೇತುವೆಯ ಕಾಮಗಾರಿ ಪ್ರಾರಂಭಗೊAಡಿದ್ದು, ತಾತ್ಕಲಿಕವಾಗಿ ಪಕ್ಕದಲ್ಲೇ ಬದಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ತಾತ್ಕಾಲಿಕ ರಸ್ತೆಯು ಜೂನ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಪರಿಣಾಮ ರಸ್ತೆ ಸಂರ್ಪಕವು ಕಡಿತಗೊಂಡಿತ್ತು. ಬಳಿಕ ಸ್ಥಳೀಯ ನಾಯಕರುಗಳ ಸ್ಪಂದನೆಯಿAದ ತಾತ್ಕಾಲಿಕ ರಸ್ತೆಗೆ ಮರುಜೀವ ಬಂತಾದರೂ ಸಹ ಜೂ.9ರಿಂದ 2027ರ ಜನವರಿ ವರೆಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಆದೇಶದ ಮೇರೆಗೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಯಿತು.

Related posts

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya
error: Content is protected !!