22.6 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ದೇವರಿಗೆ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ಪ್ರಯುಕ್ತ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಜೂ.29ರಂದು ಜರಗಿತು.

ತಂತ್ರಿಗಳು ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಶಾoಭವಿ ಪಿ ಬoಗೇರ ಬೆಳ್ತಂಗಡಿ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ್ ನಾಯಕ್ ಗುರುವಾಯನಕೆರೆ, ರಾಜು ಪಡoಗಡಿ, ಹರಿಪ್ರಸಾದ್ ಇರ್ವತ್ರಾಯ ತoಗೊಯಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಅನoದ ಶೆಟ್ಟಿ ವಾತ್ಸಲ್ಯ, ಗೋವಿಂದ ಭಟ್, ಪ್ರವೀಣ್ ಕುಮಾರ್ ಪಾಡ್ಯಾರುಬೀಡು, ವಿಠಲ ಶೆಟ್ಟಿ ಓಡೀಲು, ನಾರಾಯಣ ಶೆಟ್ಟಿ ಪುರಿಪಟ್ಟ, ಸಂಪತ್ ಕುಮಾರ್ ಜೈನ್ ಪಡಂಗಡಿ, ಪದ್ಮನಾಭ ಸಾಲಿಯಾನ್ ಮಾಲಾಡಿ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ‌ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಚಿದಾನಂದ ಇಡ್ಯ, ದಾಮೋದರ್ ಕುoದರ್ ಸಬರಬೈಲು, ಮದ್ದಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟಕ ಚಂದ್ರಹಾಸ ಕೇದೆ, ವೃಷಿಕೇಶ್ ಜೈನ್ ಪಡಂಗಡಿ, ವೃಷಭ ಆರಿಗ ಪರಾರಿಗುತ್ತು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!