24.7 C
ಪುತ್ತೂರು, ಬೆಳ್ತಂಗಡಿ
August 14, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು.

ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ ಮುಕ್ತ ಸೋಣಂದೂರು ಮಾಡುವ ಸಲುವಾಗಿ ಸೋಣಂದೂರು ವ್ಯಾಪ್ತಿಯ 0-5 ವರ್ಷದ ಎಲ್ಲಾ ಮಕ್ಕಳಿಗೆ ಲಸಿಕೆಯನ್ನು ನೀಡಲಾಯಿತು. ಪೋಷಕರಿಗೆ ಪೋಲಿಯೋ ಕಾಯಿಲೆ ಬಗ್ಗೆ, ಲಸಿಕೆಯ ಮಹತ್ವದ ಬಗ್ಗೆ ಆಶಾ ಕಾರ್ಯಕರ್ತೆ ಶಾಹೀರಾ ಬಾನು ಮಾಹಿತಿ ನೀಡಿದರು.

ಪುಟಾಣಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಶಾಂತಿ ಹಾಗೂ ಆಶಾ ಕಾರ್ಯಕರ್ತೆ ಶಾಹೀರ ಬಾನು ಪೋಲಿಯೋ ಲಸಿಕೆ ನೀಡಿದರು.

Related posts

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!