29 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

ಅಳದಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತ ಕೃಷಿಗೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಭತ್ತದ ಕೃಷಿಯಲ್ಲಿ ಯಂತ್ರಿಕರಣಕ್ಕೆ ಹೆಚ್ಚಿನ ಮಹತ್ವವನ್ನು ದೊರೆಯುತ್ತಿದ್ದು ಭತ್ತ ಬೆಳೆಯುವ ರೈತರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಬತ್ತ ಬೇಸಾಯವನ್ನು ಮಾಡಿದರೆ ಸಮಯ ಉಳಿತಾಯವಾಗುವುದು ಹೆಚ್ಚಿನ ಆದಾಯವನ್ನು ಗಳಿಸಲು ಸಹಕಾರಿಯಾಗಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬಡಗ ಕಾರಂದೂರು ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯಾನ್, ಕೃಷಿ ಮೇಲ್ವಿಚಾರಕ ಕೃಷ್ಣ, ವಲಯ ಮೇಲ್ವಿಚಾರಕಿ ಯಶೋಧ ಎಂ. ಹಾಗೂ ಸಿಹೆಚ್‌ಎಸ್‌ಸಿ ಮೆನೇಜರ್ ಹರೀಶ್, ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ, ಪ್ರಜಿತ್, ರಘು, ಬುಬಾ ಮೊಲ್ಯ, ಗಣೇಶ್, ಹರೀಶ್, ಶಾರದಾ, ಕಲ್ಯಾಣಿ, ಸೇವಾಪ್ರತಿನಿಧಿ, ಶುಭ ಹರೀಶ್ ರೈ, ಪೂರ್ಣಿಮಾ, ಹರಿಣಾಕ್ಷಿ, ನಾಟಿ ಯಂತ್ರ ಚಾಲಕ ಸುಮನ, ಸ್ಥಳೀಯ ರೈತರು ಉಪಸ್ಥಿತರಿದ್ದರು.

Related posts

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya
error: Content is protected !!