29 C
ಪುತ್ತೂರು, ಬೆಳ್ತಂಗಡಿ
June 29, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ. ಅಬೂಬ್ಬಕ್ಕರ್ ಆಯ್ಕೆಯಾಗಿದ್ದಾರೆ.

ದಂಡಪಾಣಿಯಾಗಿ ರೊ| ವೈಕುಂಠ ಪ್ರಭು ಹಾಗೂ ನಿರ್ದೇಶಕರುಗಳಾಗಿ ವಿದ್ಯಾ ಕುಮಾರ್, ಅನಂತ ಭಟ್ ಮಚ್ಚಿಮಲೆ, ಗಾಯತ್ರಿ ದಿನೇಶ್, ಮನೋರಮಾ ಭಟ್, ಪೂರನ್ ವರ್ಮ, ಕಿರಣ್ ಹೆಬ್ಬಾರ್ ಸಂದೇಶ್ ರಾವ್, ಡಾ.ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್, ಬಿ.ಕೆ ಧನಂಜಯ ರಾವ್,ಮೆಜರ್ ಜನರಲ್ ಎಂ.ವಿ.ಭಟ್,ಪ್ರವೀಣ್ ಗೋರೆ, ಡಾ.ಶಶಿಕಾಂತ್ ಡೋಂಗ್ರೆ ಡಾ.ಗೋಪಾಲಕೃಷ್ಣ, ಡಾ.ಗೋವಿಂದ ಕಿಶೋರ್,ಯಶವಂತ ಪಟವರ್ಧನ್,ಡಿ.ಎಂ.ಗೌಡ, ಶರತಕೃಷ್ಣಪಡ್ವೆಟ್ನಾಯ, ಆದರ್ಶ ಕಾರಂತ್ ಸೋಮಶೇಖರ ಶೆಟ್ಟಿ ,ವೆಂಕಟೇಶ್ವರ ಭಟ್ ರೇಶ್ಮಾಹೆಗ್ಡೆ ಡಾ.ಎಂ.ಎಂ.ದಯಾಕರ್ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: ‘Institutions of Legacy’ಕಾಫಿ ಟೇಬಲ್ ಪುಸ್ತಕ ಹೆಗ್ಗಡೆಯವರಿಂದ ಲೋಕಾರ್ಪಣೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya
error: Content is protected !!