25.1 C
ಪುತ್ತೂರು, ಬೆಳ್ತಂಗಡಿ
August 13, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ. ಅಬೂಬ್ಬಕ್ಕರ್ ಆಯ್ಕೆಯಾಗಿದ್ದಾರೆ.

ದಂಡಪಾಣಿಯಾಗಿ ರೊ| ವೈಕುಂಠ ಪ್ರಭು ಹಾಗೂ ನಿರ್ದೇಶಕರುಗಳಾಗಿ ವಿದ್ಯಾ ಕುಮಾರ್, ಅನಂತ ಭಟ್ ಮಚ್ಚಿಮಲೆ, ಗಾಯತ್ರಿ ದಿನೇಶ್, ಮನೋರಮಾ ಭಟ್, ಪೂರನ್ ವರ್ಮ, ಕಿರಣ್ ಹೆಬ್ಬಾರ್ ಸಂದೇಶ್ ರಾವ್, ಡಾ.ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್, ಬಿ.ಕೆ ಧನಂಜಯ ರಾವ್,ಮೆಜರ್ ಜನರಲ್ ಎಂ.ವಿ.ಭಟ್,ಪ್ರವೀಣ್ ಗೋರೆ, ಡಾ.ಶಶಿಕಾಂತ್ ಡೋಂಗ್ರೆ ಡಾ.ಗೋಪಾಲಕೃಷ್ಣ, ಡಾ.ಗೋವಿಂದ ಕಿಶೋರ್,ಯಶವಂತ ಪಟವರ್ಧನ್,ಡಿ.ಎಂ.ಗೌಡ, ಶರತಕೃಷ್ಣಪಡ್ವೆಟ್ನಾಯ, ಆದರ್ಶ ಕಾರಂತ್ ಸೋಮಶೇಖರ ಶೆಟ್ಟಿ ,ವೆಂಕಟೇಶ್ವರ ಭಟ್ ರೇಶ್ಮಾಹೆಗ್ಡೆ ಡಾ.ಎಂ.ಎಂ.ದಯಾಕರ್ ಆಯ್ಕೆಯಾಗಿದ್ದಾರೆ.

Related posts

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!