25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ ಸಲಕರಣೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸೇತುವೆಯ ಕಾಮಗಾರಿ ಪ್ರಾರಂಭಗೊAಡಿದ್ದು, ತಾತ್ಕಲಿಕವಾಗಿ ಪಕ್ಕದಲ್ಲೇ ಬದಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ತಾತ್ಕಾಲಿಕ ರಸ್ತೆಯು ಜೂನ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಪರಿಣಾಮ ರಸ್ತೆ ಸಂರ್ಪಕವು ಕಡಿತಗೊಂಡಿತ್ತು. ಬಳಿಕ ಸ್ಥಳೀಯ ನಾಯಕರುಗಳ ಸ್ಪಂದನೆಯಿAದ ತಾತ್ಕಾಲಿಕ ರಸ್ತೆಗೆ ಮರುಜೀವ ಬಂತಾದರೂ ಸಹ ಜೂ.9ರಿಂದ 2027ರ ಜನವರಿ ವರೆಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಆದೇಶದ ಮೇರೆಗೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಯಿತು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya
error: Content is protected !!