22.6 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ ಸಲಕರಣೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸೇತುವೆಯ ಕಾಮಗಾರಿ ಪ್ರಾರಂಭಗೊAಡಿದ್ದು, ತಾತ್ಕಲಿಕವಾಗಿ ಪಕ್ಕದಲ್ಲೇ ಬದಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ತಾತ್ಕಾಲಿಕ ರಸ್ತೆಯು ಜೂನ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಪರಿಣಾಮ ರಸ್ತೆ ಸಂರ್ಪಕವು ಕಡಿತಗೊಂಡಿತ್ತು. ಬಳಿಕ ಸ್ಥಳೀಯ ನಾಯಕರುಗಳ ಸ್ಪಂದನೆಯಿAದ ತಾತ್ಕಾಲಿಕ ರಸ್ತೆಗೆ ಮರುಜೀವ ಬಂತಾದರೂ ಸಹ ಜೂ.9ರಿಂದ 2027ರ ಜನವರಿ ವರೆಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಆದೇಶದ ಮೇರೆಗೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಯಿತು.

Related posts

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya
error: Content is protected !!