24.7 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ (56) ಜೂ.29ರಂದು ಸ್ವಗೃಹದಲ್ಲಿ ನಿಧನರಾದರು.

ಕೃಷಿಯ ಜತೆ ಬೆಳ್ಳಿ ಕುಸುರಿ ಕೆಲಸ ನಡೆಸುತ್ತಿದ್ದ ಇವರು ಕೊಳಲು ವಾದಕರು ಆಗಿದ್ದರು. ಹತ್ತು ವರ್ಷಗಳ ಹಿಂದೆ ವಿದ್ಯುತ್ ಆಘಾತದ ಪರಿಣಾಮ ಅನಾರೋಗ್ಯ ಪೀಡಿತರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya
error: Content is protected !!