29 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ-ಅರಸಿನಮಕ್ಕಿ ಇದರ ಸದಸ್ಯರು ಇವರ ಜಂಟಿ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಜೂ.29ರಂದು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ಪಂಚಾಯತ್‌ ಅಭಿವೃಧ್ಧಿ ಅಧಿಕಾರಿ ರಾಘವೇಂದ್ರ ಗೌಡ , ಶ್ರಿ.ಕ್ಷೇ.ಧ.ಗ್ರಾ.ಯೋ ಯ ಮೇಲ್ವೀಚಾರಕಿ ಪ್ರಿಯಾ ,ಸೇವಾಪ್ರತಿನಿಧಿ ರಶ್ಮಿತಾ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಂಜೀವಿನಿ ಸ್ವಸಹಾಯ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ-ಅರಸಿನಮಕ್ಕಿ ಇದರ ಸದಸ್ಯರು ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!