29 C
ಪುತ್ತೂರು, ಬೆಳ್ತಂಗಡಿ
June 29, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು.

ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ ಮುಕ್ತ ಸೋಣಂದೂರು ಮಾಡುವ ಸಲುವಾಗಿ ಸೋಣಂದೂರು ವ್ಯಾಪ್ತಿಯ 0-5 ವರ್ಷದ ಎಲ್ಲಾ ಮಕ್ಕಳಿಗೆ ಲಸಿಕೆಯನ್ನು ನೀಡಲಾಯಿತು. ಪೋಷಕರಿಗೆ ಪೋಲಿಯೋ ಕಾಯಿಲೆ ಬಗ್ಗೆ, ಲಸಿಕೆಯ ಮಹತ್ವದ ಬಗ್ಗೆ ಆಶಾ ಕಾರ್ಯಕರ್ತೆ ಶಾಹೀರಾ ಬಾನು ಮಾಹಿತಿ ನೀಡಿದರು.

ಪುಟಾಣಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಶಾಂತಿ ಹಾಗೂ ಆಶಾ ಕಾರ್ಯಕರ್ತೆ ಶಾಹೀರ ಬಾನು ಪೋಲಿಯೋ ಲಸಿಕೆ ನೀಡಿದರು.

Related posts

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!