24.7 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಮ್. ಕೆ ಅವರು ಜೂ.29 ರಂದು 2026-27ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಾಧಿಸುವ ಇಚ್ಛಾಶಕ್ತಿ ನಮ್ಮಲ್ಲಿರಬೇಕು. ಮನಸ್ಸಿದ್ದರೆ ಮಾರ್ಗ” ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ವಿಶೇಷ ರೀತಿಯಲ್ಲಿ “ಆರೋಹಣ” ಎಂಬ ಶೀರ್ಷಿಕೆಯಡಿಯಲ್ಲಿ ನಡೆಯಿತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಪೃಥ್ವಿ ಹಾಗೂ ಶ್ರೇಯ ನಿರೂಪಿಸಿ, ವಂಶಿ ವಂದಿಸಿದರು.

Related posts

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಆಶಾ ಯಂಗ್ ಸ್ಟಾರ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya
error: Content is protected !!