25.1 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

ಅಳದಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತ ಕೃಷಿಗೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಭತ್ತದ ಕೃಷಿಯಲ್ಲಿ ಯಂತ್ರಿಕರಣಕ್ಕೆ ಹೆಚ್ಚಿನ ಮಹತ್ವವನ್ನು ದೊರೆಯುತ್ತಿದ್ದು ಭತ್ತ ಬೆಳೆಯುವ ರೈತರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಬತ್ತ ಬೇಸಾಯವನ್ನು ಮಾಡಿದರೆ ಸಮಯ ಉಳಿತಾಯವಾಗುವುದು ಹೆಚ್ಚಿನ ಆದಾಯವನ್ನು ಗಳಿಸಲು ಸಹಕಾರಿಯಾಗಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬಡಗ ಕಾರಂದೂರು ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯಾನ್, ಕೃಷಿ ಮೇಲ್ವಿಚಾರಕ ಕೃಷ್ಣ, ವಲಯ ಮೇಲ್ವಿಚಾರಕಿ ಯಶೋಧ ಎಂ. ಹಾಗೂ ಸಿಹೆಚ್‌ಎಸ್‌ಸಿ ಮೆನೇಜರ್ ಹರೀಶ್, ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ, ಪ್ರಜಿತ್, ರಘು, ಬುಬಾ ಮೊಲ್ಯ, ಗಣೇಶ್, ಹರೀಶ್, ಶಾರದಾ, ಕಲ್ಯಾಣಿ, ಸೇವಾಪ್ರತಿನಿಧಿ, ಶುಭ ಹರೀಶ್ ರೈ, ಪೂರ್ಣಿಮಾ, ಹರಿಣಾಕ್ಷಿ, ನಾಟಿ ಯಂತ್ರ ಚಾಲಕ ಸುಮನ, ಸ್ಥಳೀಯ ರೈತರು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya
error: Content is protected !!