25.1 C
ಪುತ್ತೂರು, ಬೆಳ್ತಂಗಡಿ
August 13, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ. ಅಬೂಬ್ಬಕ್ಕರ್ ಆಯ್ಕೆಯಾಗಿದ್ದಾರೆ.

ದಂಡಪಾಣಿಯಾಗಿ ರೊ| ವೈಕುಂಠ ಪ್ರಭು ಹಾಗೂ ನಿರ್ದೇಶಕರುಗಳಾಗಿ ವಿದ್ಯಾ ಕುಮಾರ್, ಅನಂತ ಭಟ್ ಮಚ್ಚಿಮಲೆ, ಗಾಯತ್ರಿ ದಿನೇಶ್, ಮನೋರಮಾ ಭಟ್, ಪೂರನ್ ವರ್ಮ, ಕಿರಣ್ ಹೆಬ್ಬಾರ್ ಸಂದೇಶ್ ರಾವ್, ಡಾ.ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್, ಬಿ.ಕೆ ಧನಂಜಯ ರಾವ್,ಮೆಜರ್ ಜನರಲ್ ಎಂ.ವಿ.ಭಟ್,ಪ್ರವೀಣ್ ಗೋರೆ, ಡಾ.ಶಶಿಕಾಂತ್ ಡೋಂಗ್ರೆ ಡಾ.ಗೋಪಾಲಕೃಷ್ಣ, ಡಾ.ಗೋವಿಂದ ಕಿಶೋರ್,ಯಶವಂತ ಪಟವರ್ಧನ್,ಡಿ.ಎಂ.ಗೌಡ, ಶರತಕೃಷ್ಣಪಡ್ವೆಟ್ನಾಯ, ಆದರ್ಶ ಕಾರಂತ್ ಸೋಮಶೇಖರ ಶೆಟ್ಟಿ ,ವೆಂಕಟೇಶ್ವರ ಭಟ್ ರೇಶ್ಮಾಹೆಗ್ಡೆ ಡಾ.ಎಂ.ಎಂ.ದಯಾಕರ್ ಆಯ್ಕೆಯಾಗಿದ್ದಾರೆ.

Related posts

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya
error: Content is protected !!