25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ ಸಲಕರಣೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸೇತುವೆಯ ಕಾಮಗಾರಿ ಪ್ರಾರಂಭಗೊAಡಿದ್ದು, ತಾತ್ಕಲಿಕವಾಗಿ ಪಕ್ಕದಲ್ಲೇ ಬದಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ತಾತ್ಕಾಲಿಕ ರಸ್ತೆಯು ಜೂನ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಪರಿಣಾಮ ರಸ್ತೆ ಸಂರ್ಪಕವು ಕಡಿತಗೊಂಡಿತ್ತು. ಬಳಿಕ ಸ್ಥಳೀಯ ನಾಯಕರುಗಳ ಸ್ಪಂದನೆಯಿAದ ತಾತ್ಕಾಲಿಕ ರಸ್ತೆಗೆ ಮರುಜೀವ ಬಂತಾದರೂ ಸಹ ಜೂ.9ರಿಂದ 2027ರ ಜನವರಿ ವರೆಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಆದೇಶದ ಮೇರೆಗೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಯಿತು.

Related posts

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya
error: Content is protected !!