22.6 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ ಸಲಕರಣೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸೇತುವೆಯ ಕಾಮಗಾರಿ ಪ್ರಾರಂಭಗೊAಡಿದ್ದು, ತಾತ್ಕಲಿಕವಾಗಿ ಪಕ್ಕದಲ್ಲೇ ಬದಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ತಾತ್ಕಾಲಿಕ ರಸ್ತೆಯು ಜೂನ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಪರಿಣಾಮ ರಸ್ತೆ ಸಂರ್ಪಕವು ಕಡಿತಗೊಂಡಿತ್ತು. ಬಳಿಕ ಸ್ಥಳೀಯ ನಾಯಕರುಗಳ ಸ್ಪಂದನೆಯಿAದ ತಾತ್ಕಾಲಿಕ ರಸ್ತೆಗೆ ಮರುಜೀವ ಬಂತಾದರೂ ಸಹ ಜೂ.9ರಿಂದ 2027ರ ಜನವರಿ ವರೆಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಆದೇಶದ ಮೇರೆಗೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಯಿತು.

Related posts

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya
error: Content is protected !!