25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ಕಟ್ಟಡವನ್ನು ಕಟ್ಟಲು ಸಿಮೆಂಟ್ ಗೆ ರೂ.1 ಲಕ್ಷವನ್ನು ದೇಣಿಗೆಯಾಗಿ ಯುವ ಸೇವಾ ಸಂಗಮ ಅಧ್ಯಕ್ಷ ಕೆ. ವಿಜಯ ಗೌಡ, ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು, ಕೋಶಾಧಿಕಾರಿ ಪ್ರಶಾಂತ್ ಹೆಗ್ಡೆ ಹಾಗೂ ಫೌಂಡರ್ ಟ್ರಸ್ಟಿಗಳ ಸಮ್ಮುಖದಲ್ಲಿ ಶ್ರೀರಾಮ ಶಾಲೆಯ ಸಂಚಾಲಕರಿಗೆ ನೀಡಲಾಯಿತು.

Related posts

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!