24.7 C
ಪುತ್ತೂರು, ಬೆಳ್ತಂಗಡಿ
August 13, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು.

ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ ಮುಕ್ತ ಸೋಣಂದೂರು ಮಾಡುವ ಸಲುವಾಗಿ ಸೋಣಂದೂರು ವ್ಯಾಪ್ತಿಯ 0-5 ವರ್ಷದ ಎಲ್ಲಾ ಮಕ್ಕಳಿಗೆ ಲಸಿಕೆಯನ್ನು ನೀಡಲಾಯಿತು. ಪೋಷಕರಿಗೆ ಪೋಲಿಯೋ ಕಾಯಿಲೆ ಬಗ್ಗೆ, ಲಸಿಕೆಯ ಮಹತ್ವದ ಬಗ್ಗೆ ಆಶಾ ಕಾರ್ಯಕರ್ತೆ ಶಾಹೀರಾ ಬಾನು ಮಾಹಿತಿ ನೀಡಿದರು.

ಪುಟಾಣಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಶಾಂತಿ ಹಾಗೂ ಆಶಾ ಕಾರ್ಯಕರ್ತೆ ಶಾಹೀರ ಬಾನು ಪೋಲಿಯೋ ಲಸಿಕೆ ನೀಡಿದರು.

Related posts

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!