23.8 C
ಪುತ್ತೂರು, ಬೆಳ್ತಂಗಡಿ
July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ಜಿಲ್ಲೆಯ ಖ್ಯಾತ ನಾಟಕ ಕಲಾವಿದ ಹಾಗೂ ನಿರೂಪಕರಾದ ಪ್ರಸನ್ನ ಶೆಟ್ಟಿ, ಬೈಲೂರು ರವರು 100ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ನಿರ್ದೇಶಕರಾದ ವಂ.ಫಾ| ವಿನೋದ್ ಮಸ್ಕರೇನ್ಹಸ್ ರವರನ್ನು ದಯಾ ವಿಶೇಷ ಶಾಲೆಗೆ ಭೇಟಿ ನೀಡಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಫಾ. ವಿನೋದ್ ಮಸ್ಕರೇನ್ಹಸ್ ರವರ ಸಾಧನೆಯನ್ನು ಗುರುತಿಸಿ ಹಾಗೂ ಚೈತನ್ಯ ಕಲಾವಿದರು ಬೈಲೂರು ಅವರ ತಂಡವು ಈ ವರ್ಷ ರಾಘು ಮಾಸ್ಟ್ರು ನಾಟಕವು ಅತಿ ಕಡಿಮೆ ಸಮಯದಲ್ಲಿ ನೂರಕ್ಕಿಂತ ಹೆಚ್ಚು ವೇದಿಕೆಯನ್ನು ಯಶಸ್ವಿಯಾಗಿ ಪಡೆದುಕೊಂಡಿರುವ ಸಂತೋಷದ ಹಿನ್ನೆಲೆಯಲ್ಲಿ‌ ದಯಾ ವಿಶೇಷ ಶಾಲೆಯ ನಿರ್ದೇಶಕರಿಗೆ ಈ ಗೌರವವನ್ನು ಪ್ರಧಾನ ಮಾಡಲಾಗಿದೆ.ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಕಲಾವಿದರು, ಅಭಿಮಾನಿಗಳು, ದಯಾ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ವಿಶೇಷ ಚೇತನ ಮಕ್ಕಳು ಉಪಸ್ಥಿತರಿದ್ದು, ಪ್ರಸನ್ನ ಶೆಟ್ಟಿ ಅವರ ಮುಂದಿನ ಕಲಾ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Related posts

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya
error: Content is protected !!