July 1, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಸಭೆಯು ಜೂ. 28 ರಂದು ಬಳ್ಳಮಂಜ ಸಮುದಾಯ ಭವನದಲ್ಲಿ ನಡೆಯಿತು.

ಈ ವೇಳೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಸಚಿನ್ ಬಿ,
ಅಧ್ಯಕ್ಷರಾಗಿ ಚಿದಾನಂದ (ಶಿಕ್ಷಕರು) ಬಳ್ಳಮಂಜ, ಉಪಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಕಾರ್ಯದರ್ಶಿಯಾಗಿ ಪುನೀತ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ನಳಿನಿ ಹಾರಬೆ, ಕೋಶಾಧಿಕಾರಿಯಾಗಿ ಸವಿತಾ ನಾಗೇಶ್ ಮಾಲಾಡಿ ಆಯ್ಕೆಯಾದರು. ಹಿಂದಿನ ವರ್ಷದ ಲೆಕ್ಕ ಪತ್ರವನ್ನು ಚಿದಾನಂದ ಮಂಡಿಸಿದರು. ಹರ್ಷ ಸ್ವಾಗತಿಸಿ ದಿನೇಶ್ ಧನ್ಯವಾದ ಕೋರಿದರು.

Related posts

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya
error: Content is protected !!