ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು.
ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,
ಕಾರ್ಯದರ್ಶಿಯಾಗಿ ಸಂತೋಷ್ ಬಂಗಿದೊಟ್ಟು, ಜೊತೆ ಕಾರ್ಯದರ್ಶಿಯಾಗಿ ವಿಶ್ವಂತ್ ಕುಲಾಲ್, ಕೋಶಾಧಿಕಾರಿಯಾಗಿ
ಭವ್ಯ ಜಯರಾಮ್ , ಕ್ರೀಡಾ ಕಾರ್ಯದರ್ಶಿಯಾಗಿ ಷಣ್ಮುಖ ಬಳ್ಳಮಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ್ ಪಟ್ಲ ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಧನುಷ್ ಬಳ್ಳಮಂಜ, ವಿನುತ್ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.
ಈ ವೇಳೆ ಆಗಸ್ಟ್ 9 ರಂದು ಬಳ್ಳಮಂಜ ದಲ್ಲಿ ಆಟಿಡೊಂಜಿ ಕೆಸರ್ದ್ದ ಗೊಬ್ಬ ಕ್ರೀಡಾಕೂಟ ನಡೆಸುದೆಂದು ತೀರ್ಮಾನಿಸಲಾಯಿತು.













