July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,
ಕಾರ್ಯದರ್ಶಿಯಾಗಿ ಸಂತೋಷ್ ಬಂಗಿದೊಟ್ಟು, ಜೊತೆ ಕಾರ್ಯದರ್ಶಿಯಾಗಿ ವಿಶ್ವಂತ್ ಕುಲಾಲ್, ಕೋಶಾಧಿಕಾರಿಯಾಗಿ
ಭವ್ಯ ಜಯರಾಮ್ , ಕ್ರೀಡಾ ಕಾರ್ಯದರ್ಶಿಯಾಗಿ ಷಣ್ಮುಖ ಬಳ್ಳಮಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ್ ಪಟ್ಲ ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಧನುಷ್ ಬಳ್ಳಮಂಜ, ವಿನುತ್ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

ಈ ವೇಳೆ ಆಗಸ್ಟ್ 9 ರಂದು ಬಳ್ಳಮಂಜ ದಲ್ಲಿ ಆಟಿಡೊಂಜಿ ಕೆಸರ್ದ್ದ ಗೊಬ್ಬ ಕ್ರೀಡಾಕೂಟ ನಡೆಸುದೆಂದು ತೀರ್ಮಾನಿಸಲಾಯಿತು.

Related posts

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya
error: Content is protected !!