22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,
ಕಾರ್ಯದರ್ಶಿಯಾಗಿ ಸಂತೋಷ್ ಬಂಗಿದೊಟ್ಟು, ಜೊತೆ ಕಾರ್ಯದರ್ಶಿಯಾಗಿ ವಿಶ್ವಂತ್ ಕುಲಾಲ್, ಕೋಶಾಧಿಕಾರಿಯಾಗಿ
ಭವ್ಯ ಜಯರಾಮ್ , ಕ್ರೀಡಾ ಕಾರ್ಯದರ್ಶಿಯಾಗಿ ಷಣ್ಮುಖ ಬಳ್ಳಮಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ್ ಪಟ್ಲ ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಧನುಷ್ ಬಳ್ಳಮಂಜ, ವಿನುತ್ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

ಈ ವೇಳೆ ಆಗಸ್ಟ್ 9 ರಂದು ಬಳ್ಳಮಂಜ ದಲ್ಲಿ ಆಟಿಡೊಂಜಿ ಕೆಸರ್ದ್ದ ಗೊಬ್ಬ ಕ್ರೀಡಾಕೂಟ ನಡೆಸುದೆಂದು ತೀರ್ಮಾನಿಸಲಾಯಿತು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!