27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಅಳದಂಗಡಿ: ಸುಲ್ಕೇರಿಮೊಗ್ರು ಸದಾನಂದ ಆಚಾರ್ಯ ಮತ್ತು ಶ್ರೀಮತಿ ಆಶಾ ದಂಪತಿಯ ಪುತ್ರಿ ಸಾನ್ವಿ ಇವರ ಹತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ವೇಳೆ ವಿಶೇಷವಾಗಿ ದ್ವಿತೀಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಜ್ಯಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದ ಬಿಕ್ಕಿರ ಅಶೋಕ ಪೂಜಾರಿ ಮತ್ತು ಶ್ರೀಮತಿ ಸುಜಾತ ರವರ ಪುತ್ರಿ ಕುಮಾರಿ ಸಮೀಕ್ಷಾ ಮತ್ತು ಸೇನೆರೆ ಪಲ್ಕೆ ಶ್ರೀಧರ ಆಚಾರ್ಯ ಮತ್ತು ಶ್ರೀಮತಿ ಲೀಲಾ ಆಚಾರ್ಯ ರವರ ಪುತ್ರಿ ಸುಪ್ರೀತಾ ಹಾಗೂ ಕಾಸರಗೋಡಿನ ಉಪ್ಪಳದ ದಿನೇಶ್ ಆಚಾರ್ಯ ಮತ್ತು ಶ್ರೀಮತಿ ಪ್ರಮೋದ ಆಚಾರ್ಯ ರವರ ಪುತ್ರ ಮನ್ವಿತ್ ಇವರನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬಸ್ಥರು ಮತ್ತು ಬಂಧು ಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದರು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ಜೆಸಿಐ ಮಡಂತ್ಯಾರಿಗೆ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!