July 1, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ: ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಇದರ ವಾರ್ಷಿಕ ಸಭೆಯು ಜೂ.28ರಂದು ಸದಾನಂದ ಕುಲಾಲ್ ಇವರ ಮನೆಯಲ್ಲಿ ನಡೆಯಿತು.

ಸಂಘದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯ ಮೂಲ್ಯ, ಉಪಾಧ್ಯಕ್ಷರಾಗಿ ವಿಠಲ ಕುಲಾಲ್ ಮತ್ತು ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಹಾಗೂ ಜೊತೆಕಾರ್ಯದರ್ಶಿ ಮಾಲತಿ ಕುಲಾಲ್, ಕೋಶಾಧಿಕಾರಿಯಾಗಿ ಅರುಣ್ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಘದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ವಾರ್ಷಿಕ ಪರೀಕ್ಷೆಯಲ್ಲಿ 500ಕ್ಕೂ ಹೆಚ್ಚು ಅಂಕ ಪಡೆದ ಕು. ಪೂರ್ವಿಕ ಇವರಿಗೆ ಸನ್ಮಾನ ಮಾಡಲಾಯಿತು. ಸುಜಾತ ಕುಲಾಲ್ ಸ್ವಾಗತಿಸಿದರು. ದೇವದಾಸ್ ಕುಲಾಲ್ ವಂದಿಸಿದರು.

Related posts

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya
error: Content is protected !!