24.1 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,
ಕಾರ್ಯದರ್ಶಿಯಾಗಿ ಸಂತೋಷ್ ಬಂಗಿದೊಟ್ಟು, ಜೊತೆ ಕಾರ್ಯದರ್ಶಿಯಾಗಿ ವಿಶ್ವಂತ್ ಕುಲಾಲ್, ಕೋಶಾಧಿಕಾರಿಯಾಗಿ
ಭವ್ಯ ಜಯರಾಮ್ , ಕ್ರೀಡಾ ಕಾರ್ಯದರ್ಶಿಯಾಗಿ ಷಣ್ಮುಖ ಬಳ್ಳಮಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ್ ಪಟ್ಲ ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಧನುಷ್ ಬಳ್ಳಮಂಜ, ವಿನುತ್ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

ಈ ವೇಳೆ ಆಗಸ್ಟ್ 9 ರಂದು ಬಳ್ಳಮಂಜ ದಲ್ಲಿ ಆಟಿಡೊಂಜಿ ಕೆಸರ್ದ್ದ ಗೊಬ್ಬ ಕ್ರೀಡಾಕೂಟ ನಡೆಸುದೆಂದು ತೀರ್ಮಾನಿಸಲಾಯಿತು.

Related posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya
error: Content is protected !!