August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಕಳೆದ ನಾಲ್ಕು ತಿಂಗಳ ಹಿಂದೆ ಮರದಿಂದ ಬಿದ್ದು ಅಸ್ವಸ್ಥಗೊಂಡು ನಡೆದಾಡಲು ಕಷ್ಟಕರವಾಗಿದ್ದ ಪ್ರಕಾಶ್ ಕೆ ಇವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ವೀಲ್ ಚೇರ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ವಲಯದ ಮತ್ತು ಹೇವಾಜೆ ಒಕ್ಕೂಟದ ಅಧ್ಯಕ್ಷ ಗಣೇಶ್ ಪ್ರಸಾದ್, ಶಿಶಿಲ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಮೇಲ್ವಿಚಾರಕರು ಪ್ರಿಯ, ಸೇವಾ ಪ್ರತಿನಿಧಿ ರಶ್ಮಿತಾ, ಶಿಶಿಲ ಅರಸಿನಮಕ್ಕಿ ಘಟಕದ ಘಟಕ ಪ್ರತಿನಿಧಿ ಅವಿನಾಶ್ ಬಿಢೆ ಮತ್ತು ತಂಡದ ಸದಸ್ಯರಾದ ಸುರೇಶ್ ಶಿಬಾಜೆ ,ರಮೇಶ್ ಬೈರಕಟ್ಟ, ಕೃಷ್ಣಪ್ಪಗೌಡ, ಸೀನಪ್ಪ ,ಸೋಮಶೇಖರ ಗೌಡ , ಸ್ಥಳೀಯರಾದ ಮೀನಾಕ್ಷಿ ಮತ್ತು ಅಶ್ವಸ್ಥಗೊಂಡ ವ್ಯಕ್ತಿಯ ಮನೆಯವರು ಭಾಗವಹಿಸಿದ್ದರು.

Related posts

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya
error: Content is protected !!