July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು. ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ಸಂಘದ ಸದಸ್ಯರು ಜೂ.28ರಂದು ಅಳದಂಗಡಿಯ ಜ್ಞಾನಮಾರ್ಗದ ಬಳಿಯಿಂದ ಸುಲ್ಕೇರಿಮೊಗ್ರುವರೆಗೆ ರಸ್ತೆ ಬದಿಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು.

ಶ್ರಮದಾನದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ಬೆಳಗ್ಗಿನ ಉಪಹಾರವನ್ನು ಗುರುವಪ್ಪ ಪೂಜಾರಿ ಪಟ್ಲ ನೀಡಿದರು. ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಸ್ವಾಗತಿಸಿ, ಕಾರ್ಯದರ್ಶಿ ವಿಜಯಕುಮಾರ್ ಧನ್ಯವಾದವಿತ್ತರು.

Related posts

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮಶ್ರದ್ಧೆಯಿಂದ ಕಲಿತರೆ ಅದ್ಭುತ ಅವಕಾಶ: ಖ್ಯಾತ ನಿರ್ದೇಶಕ ಸ್ಮಿತೇಶ್ ಬಾರ್ಯ ವಿದ್ಯಾರ್ಥಿಗಳ ಕನಸು ನನಸು ಮಾಡುವುದೇ ನಮ್ಮ ಗುರಿ: ಸುಮಂತ್ ಕುಮಾರ್ ಜೈನ್

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!