August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಇದರ ವಾರ್ಷಿಕ ಸಭೆಯು ಸದಾನಂದ ಕುಲಾಲ್ ಇವರ ಮನೆಯಲ್ಲಿ ನಡೆಯಿತು.

ಸಂಘದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯ ಮೂಲ್ಯ, ಉಪಾಧ್ಯಕ್ಷರಾಗಿ ವಿಠಲ ಕುಲಾಲ್ ಮತ್ತು ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಹಾಗೂ ಜೊತೆಕಾರ್ಯದರ್ಶಿ ಮಾಲತಿ ಕುಲಾಲ್, ಕೋಶಾಧಿಕಾರಿ ಅರುಣ್ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಸಂಘದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು ಮತ್ತು ಸಂಘದಲ್ಲಿ 500ಕ್ಕೂ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರಿಗೆ ಸನ್ಮಾನಿಸಲಾಯಿತು. ಸುಜಾತ ಕುಲಾಲ್ ಸ್ವಾಗತಿಸಿ, ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಾರ್ಮೆಲ್ ಸಜಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!