22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆಯು ಜೂ.30 ರಂದು ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್‌ನಲ್ಲಿ ನಡೆಯಿತು.

ಕಚೇರಿ ಉದ್ಘಾಟನೆಯನ್ನು ಹೆಚ್‌ಒಎ ಜೈಕುಮಾರ್ ಕೆ.ಪಿ. ಉದ್ಘಾಟಿಸಿದರು. ಕಾರ್ಯಕ್ರಮವನ್ನು ಸಿಡಿಒ ಸುಮೀತ್ ಸಾಹ್ನಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಾದೇಶಿಕ ಮುಖ್ಯಸ್ಥ ನಾಣಯ್ಯ ಕೆ.ಎಸ್., ಎಬಿಹೆಚ್ ಆಂಜನೇಯ ಆರ್.ಎನ್., ಮಂಗಳೂರು ಬ್ಯುಸಿನೆಸ್ ಅಸೋಸಿಯೇಟ್ ಮೈಕಲ್ ಡಿ ‘ಸೋಜಾ, ಟ್ರೈನರ್ ಸ್ಮಿತಾ ಶೆಟ್ಟಿ, ಮಂಗಳೂರು ಕಚೇರಿ ಮೆನೇಜರ್ ಗಳಾದ ಹರೀಶ್, ವಿಶ್ವಾಸ್, ಎಂಸಿಸಿ ಬ್ಯಾಂಕ್ ಮೆನೇಜರ್ ಜೋಯಿಟಾ, ಎಸ್ ಬಿ ಐ ಲೈಫ್ ಕಚೇರಿ ಮೆನೇಜರ್ ಜೋಯಲ್, ಬೆಳ್ತಂಗಡಿ ಚೀಫ್ ಬ್ಯುಸಿನೆಸ್ ಅಸೋಸಿಯೇಟ್ ದಿನಕರ್ ಕೆ., ಸೀನಿಯರ್ ಬ್ಯುಸಿನೆಸ್ ಅಸೋಸಿಯೇಟ್ ಯೋಗೀಶ್ ಆಲಂಬಿಲ, ಬ್ಯುಸಿನೆಸ್ ಅಸೋಸಿಯೇಟ್ ಗಳಾದ ಪ್ರದೀಪ್ ಕುಮಾರ್ ಶೆಟ್ಟಿ, ಉದಯ ಕುಮಾರ್, ಪ್ರವೀಣ್ ಕೊಯಿಲ, ಫ್ರಾನ್ಸಿಸ್ ವಿ. ವಿ., ವಿನಯ ಕೆ., ಸುನಿತ್ ಎ., ಶಾಜಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಬಹುಮಾನ ನೀಡಲಾಯಿತು. ಶಾಲಿನಿಯವರು ತನ್ನ ಅನುಭವಗಳನ್ನು ಹಂಚಿಕೊಂಡರು. ಬೆಳ್ತಂಗಡಿ ಕಚೇರಿ ಮೆನೇಜರ್ ಪ್ರಜ್ವಲ್ ಟಿ. ಕೆ ಸಾಧಕರ ಪಟ್ಟಿ ವಾಚಿಸಿದರು. ಸುಮಿತ್ ಸಾಹ್ನಿ, ಜೈಕುಮಾರ್, ನಾಣಯ್ಯ, ಆಂಜನೇಯರವರನ್ನು ಗೌರವಿಸಲಾಯಿತು. ಮೈಕಲ್ ಡಿ ‘ಸೋಜಾ ಪ್ರಾಸ್ತವಿಕವಾಗಿ ಮಾತನಾಡಿದರು.


ಗೀತಾ ಕಡಬ ಪ್ರಾರ್ಥಿಸಿದರು. ದಿನಕರ್ ಕೆ. ಸ್ವಾಗತಿಸಿದರು. ಬ್ಯುಸಿನೆಸ್ ಅಸೋಸಿಯೇಟ್ ನಾಗರಾಜ್ ಎನ್. ಕೆ.ಕಡಬ ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಧನ್ಯವಾದವಿತ್ತರು. ಕಾರ್ಯಕ್ರಮದ ಯಶಸ್ವಿಗೆ ಪಾರ್ಟ್ನರ್ಸ್, ಅಡ್ವೈಸರ್ಸ್, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಕುದ್ರಡ್ಕ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ತರಗತಿಗಳ ಆರಂಭ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya
error: Content is protected !!