July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,
ಕಾರ್ಯದರ್ಶಿಯಾಗಿ ಸಂತೋಷ್ ಬಂಗಿದೊಟ್ಟು, ಜೊತೆ ಕಾರ್ಯದರ್ಶಿಯಾಗಿ ವಿಶ್ವಂತ್ ಕುಲಾಲ್, ಕೋಶಾಧಿಕಾರಿಯಾಗಿ
ಭವ್ಯ ಜಯರಾಮ್ , ಕ್ರೀಡಾ ಕಾರ್ಯದರ್ಶಿಯಾಗಿ ಷಣ್ಮುಖ ಬಳ್ಳಮಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ್ ಪಟ್ಲ ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಧನುಷ್ ಬಳ್ಳಮಂಜ, ವಿನುತ್ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

ಈ ವೇಳೆ ಆಗಸ್ಟ್ 9 ರಂದು ಬಳ್ಳಮಂಜ ದಲ್ಲಿ ಆಟಿಡೊಂಜಿ ಕೆಸರ್ದ್ದ ಗೊಬ್ಬ ಕ್ರೀಡಾಕೂಟ ನಡೆಸುದೆಂದು ತೀರ್ಮಾನಿಸಲಾಯಿತು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya
error: Content is protected !!