22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,
ಕಾರ್ಯದರ್ಶಿಯಾಗಿ ಸಂತೋಷ್ ಬಂಗಿದೊಟ್ಟು, ಜೊತೆ ಕಾರ್ಯದರ್ಶಿಯಾಗಿ ವಿಶ್ವಂತ್ ಕುಲಾಲ್, ಕೋಶಾಧಿಕಾರಿಯಾಗಿ
ಭವ್ಯ ಜಯರಾಮ್ , ಕ್ರೀಡಾ ಕಾರ್ಯದರ್ಶಿಯಾಗಿ ಷಣ್ಮುಖ ಬಳ್ಳಮಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ್ ಪಟ್ಲ ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಧನುಷ್ ಬಳ್ಳಮಂಜ, ವಿನುತ್ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

ಈ ವೇಳೆ ಆಗಸ್ಟ್ 9 ರಂದು ಬಳ್ಳಮಂಜ ದಲ್ಲಿ ಆಟಿಡೊಂಜಿ ಕೆಸರ್ದ್ದ ಗೊಬ್ಬ ಕ್ರೀಡಾಕೂಟ ನಡೆಸುದೆಂದು ತೀರ್ಮಾನಿಸಲಾಯಿತು.

Related posts

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!