23.8 C
ಪುತ್ತೂರು, ಬೆಳ್ತಂಗಡಿ
July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಇದರ ವಾರ್ಷಿಕ ಸಭೆಯು ಸದಾನಂದ ಕುಲಾಲ್ ಇವರ ಮನೆಯಲ್ಲಿ ನಡೆಯಿತು.

ಸಂಘದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯ ಮೂಲ್ಯ, ಉಪಾಧ್ಯಕ್ಷರಾಗಿ ವಿಠಲ ಕುಲಾಲ್ ಮತ್ತು ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಹಾಗೂ ಜೊತೆಕಾರ್ಯದರ್ಶಿ ಮಾಲತಿ ಕುಲಾಲ್, ಕೋಶಾಧಿಕಾರಿ ಅರುಣ್ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಸಂಘದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು ಮತ್ತು ಸಂಘದಲ್ಲಿ 500ಕ್ಕೂ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರಿಗೆ ಸನ್ಮಾನಿಸಲಾಯಿತು. ಸುಜಾತ ಕುಲಾಲ್ ಸ್ವಾಗತಿಸಿ, ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!