August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಅಳದಂಗಡಿ: ಸುಲ್ಕೇರಿಮೊಗ್ರು ಸದಾನಂದ ಆಚಾರ್ಯ ಮತ್ತು ಶ್ರೀಮತಿ ಆಶಾ ದಂಪತಿಯ ಪುತ್ರಿ ಸಾನ್ವಿ ಇವರ ಹತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ವೇಳೆ ವಿಶೇಷವಾಗಿ ದ್ವಿತೀಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಜ್ಯಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದ ಬಿಕ್ಕಿರ ಅಶೋಕ ಪೂಜಾರಿ ಮತ್ತು ಶ್ರೀಮತಿ ಸುಜಾತ ರವರ ಪುತ್ರಿ ಕುಮಾರಿ ಸಮೀಕ್ಷಾ ಮತ್ತು ಸೇನೆರೆ ಪಲ್ಕೆ ಶ್ರೀಧರ ಆಚಾರ್ಯ ಮತ್ತು ಶ್ರೀಮತಿ ಲೀಲಾ ಆಚಾರ್ಯ ರವರ ಪುತ್ರಿ ಸುಪ್ರೀತಾ ಹಾಗೂ ಕಾಸರಗೋಡಿನ ಉಪ್ಪಳದ ದಿನೇಶ್ ಆಚಾರ್ಯ ಮತ್ತು ಶ್ರೀಮತಿ ಪ್ರಮೋದ ಆಚಾರ್ಯ ರವರ ಪುತ್ರ ಮನ್ವಿತ್ ಇವರನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬಸ್ಥರು ಮತ್ತು ಬಂಧು ಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!