27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಅಳದಂಗಡಿ: ಸುಲ್ಕೇರಿಮೊಗ್ರು ಸದಾನಂದ ಆಚಾರ್ಯ ಮತ್ತು ಶ್ರೀಮತಿ ಆಶಾ ದಂಪತಿಯ ಪುತ್ರಿ ಸಾನ್ವಿ ಇವರ ಹತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ವೇಳೆ ವಿಶೇಷವಾಗಿ ದ್ವಿತೀಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಜ್ಯಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದ ಬಿಕ್ಕಿರ ಅಶೋಕ ಪೂಜಾರಿ ಮತ್ತು ಶ್ರೀಮತಿ ಸುಜಾತ ರವರ ಪುತ್ರಿ ಕುಮಾರಿ ಸಮೀಕ್ಷಾ ಮತ್ತು ಸೇನೆರೆ ಪಲ್ಕೆ ಶ್ರೀಧರ ಆಚಾರ್ಯ ಮತ್ತು ಶ್ರೀಮತಿ ಲೀಲಾ ಆಚಾರ್ಯ ರವರ ಪುತ್ರಿ ಸುಪ್ರೀತಾ ಹಾಗೂ ಕಾಸರಗೋಡಿನ ಉಪ್ಪಳದ ದಿನೇಶ್ ಆಚಾರ್ಯ ಮತ್ತು ಶ್ರೀಮತಿ ಪ್ರಮೋದ ಆಚಾರ್ಯ ರವರ ಪುತ್ರ ಮನ್ವಿತ್ ಇವರನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬಸ್ಥರು ಮತ್ತು ಬಂಧು ಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದರು.

Related posts

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!