August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಕಡಿರುದ್ಯಾವರ : ಇಲ್ಲಿಯ ಸೋಮಂತಡ್ಕ-ದಿಡುಪೆ -ಸಂಸೆ ರಸ್ತೆಯ ಕುಕ್ಕಾವು ಕೊಲಂಬೆ ಎಂಬಲ್ಲಿ ಗುಡ್ಡದ ಮಳೆಯ ನೀರು ರಸ್ತೆಗೆ ಹರಿದು ಬಂದು ರಸ್ತೆಯು ಹಳ್ಳದಂತಾಗುತ್ತಿದೆ ಇದರಿಂದ ವಾಹನ ಸವಾರರು ಮತ್ತು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಈ ಬಗ್ಗೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು ಮುಂಜಾಗೃತಾ ಕ್ರಮವಾಗಿ ಸೋಮಂತಡ್ಕದಿಂದ ದಿಡುಪೆ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಮಾಡಿ ನೀರನ್ನು ಚರಂಡಿಯಲ್ಲಿ ಸರಾಗವಾಗಿ ಹರಿದು ಹೋಗುವಂತೆ ಮಾಡುವುದು ಒಳಿತು ಎಂದು ಸ್ಥಳೀಯರು ತಿಳಿಸಿರುತ್ತಾರೆ.

Related posts

ಅಳದಂಗಡಿ: ಆಮಂತ್ರಣ ಉಯ್ಯಾಲೆ ಸೇವಾ ವಿಭಾಗದ ಉದ್ಘಾಟನೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!