22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ಜೂ.30ರಂದು ನಡೆಯಿತು.


ಮುಖ್ಯ ಅತಿಥಿ, ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾಂಚನ ಇಲ್ಲಿಯ ಮುಖ್ಯ ಶಿಕ್ಷಕರಾದ ಲಕ್ಷಣ ಗೌಡ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

“ವಿದ್ಯಾರ್ಥಿ ಸರಕಾರದಲ್ಲಿ ನಾಯಕನಾಗಿ ಚುನಾಯಿತನಾದ ವಿದ್ಯಾರ್ಥಿಯು ಶಾಲೆಯಲ್ಲಿ ಹಲವಾರು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಮುಂದೊಂದು ದಿನ ದೇಶದ ಉತ್ತಮ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿದೆ. ಉತ್ತಮ ರೀತಿಯಲ್ಲಿ ಶಾಲೆಯನ್ನು ಮುನ್ನಡೆಸಿಕೊಂಡು ಹೋಗಿ” ಎಂದು ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜು ರಜಪೂತ್ ಅವರು ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದರು.
ಶಿಕ್ಷಕಿ ಉಷಾ ಕುಮಾರಿ ಮಂತ್ರಿಗಳ ಜವಾಬ್ದಾರಿಯನ್ನು ತಿಳಿಸಿದರು.
ವೇದಿಕೆಯಲ್ಲಿ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

ಶಿಕ್ಷಕಿ ಶೋಭಾ ಸ್ವಾಗತಿಸಿ, ಸುಮಾ ವಂದಿಸಿದರು. ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!